ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…