ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…