Advertisement
Categories: ಜಿಲ್ಲೆ

ಸರ್ವೆಯಲ್ಲಿ “ನೀರಿಂಗಿಸೋಣ ಬನ್ನಿ”ಅಭಿಯಾನದ 4ನೇ ಕಾರ್ಯಕ್ರಮ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ “ನೀರಿಂಗಿಸೋಣ ಬನ್ನಿ”ಅಭಿಯಾನದ 4 ನೆಯ ಕಾರ್ಯಕ್ರಮವಾಗಿ ಯುವಕ ಮಂಡಲದ ಗೌರವ ಸಲಹೆಗಾರ ಶಶಿಧರ್ ಎಸ್ ಡಿ ಅವರ ಜಮೀನಿನಲ್ಲಿ ನೀರಿಂಗಿಸಲು ಬೃಹತ್ ಹೊಂಡ ನಿರ್ಮಿಸಲಾಯಿತು.

Advertisement
Advertisement

ಶಶಿಧರ್ ಎಸ್ ಡಿ ಅವರು ಮಾತನಾಡಿ ಯುವಕ ಮಂಡಲದ ಗೌರವ ಸಲಹೆಗಾರನ ನೆಲೆಯಲ್ಲಿ ನನ್ನ ಜಮೀನಿನಲ್ಲಿ ಬೀಳುವ ಮಳೆಯ ನೀರು  ಪೋಲಾಗದಂತೆ ಭೂಮಿಗೆ ಇಂಗಿಸುವ ಸಲುವಾಗಿ ಯುವಕ ಮಂಡಲದ ಅಭಿಯಾನಕ್ಕೆ ಪೂರಕವಾಗಿ ಇಂಗುಗುಂಡಿ ನಿರ್ಮಿಸಿದ್ದೇನೆ. ಅಭಿಯಾನದ ಭಾಗವಾಗಿ ಯುವಕ ಮಂಡಲದ ಎಲ್ಲ 45 ಸದಸ್ಯರ ಮನೆಗಳಲ್ಲಿ ಕೂಡ ಸಣ್ಣ ಅಥವಾ ದೊಡ್ಡ ಇಂಗುಗುಂಡಿಗಳ ನಿರ್ಮಾಣವಾಗಬೇಕು ಎಂದರು.

Advertisement

ಕಾರ್ಯಕ್ರಮ ಸಂಯೋಜಕರಾದ ನಾಗೇಶ್ ಪಟ್ಟೆಮಜಲು ಕಾರ್ಯಕ್ರಮ ಸಂಯೋಜಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ,ಮುಂಡೂರು ಗ್ರಾ.ಪಂ ಅಧ್ಯಕ್ಷ ವಸಂತ್ ಎಸ್ ಡಿ,ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷ ಸುರೇಶ್ ಸರ್ವೆದೋಳಗುತ್ತು ,ಪದಾಧಿಕಾರಿಗಳಾದ ಶರೀಫ್ ಎಸ್ ಎಂ, ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, ಡಾ ಪ್ರವೀಣ್ ಸರ್ವೆದೋಳ ಗುತ್ತು, ಅಶೋಕ್ ಎಸ್ ಡಿ, ಕಿಶೋರ್ ಸರ್ವೆದೋಳಗುತ್ತು, ಕೀರ್ತನ್ ಸರ್ವೆದೋಳಗುತ್ತು, ಗೌತಮ್ ರಾಜ್ ಕರಂಬಾರು, ಜಯರಾಜ್ ಸುವರ್ಣ ಸೊರಕೆ, ಮನೋಜ್ ಸುವರ್ಣ ಸೊರಕೆ, ಸದಸ್ಯರಾದ ವಸಂತ ಪೂಜಾರಿ ಕೈಪಂಗಳದೋಳ,ರಾಮಕೃಷ್ಣ ಸರ್ವೆದೋಳಗುತ್ತು, ನಂದನ್ ಸರ್ವೆದೋಳಗುತ್ತು, ಯೋಗೀಶ್ ಮಡಿವಾಳ ಕಲ್ಪಣೆ, ಲಕ್ಷ್ಮಣ ಆಚಾರ್ಯ ಭಕ್ತಕೋಡಿ, ಅರುಣ್ ಕೆ ಜೆ, ಸರ್ವೆ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಉಮಾವತಿ ಜಯರಾಜ್ ಸುವರ್ಣ, ಗೀತಾ ಮರಿಯ, ದೇವಕಿ ಯೋಗೀಶ್, ಮಾಜಿ ಪಂಚಾಯತ್ ಸದಸ್ಯರಾದ ಯತೀಶ್ ರೈ ಮೇಗಿನಗುತ್ತು, ಸಾಮಾಜಿಕ ಕಾರ್ಯಕರ್ತ ಧನಂಜಯ ಕುಲಾಲ್ ಮುಂಡೂರು, ವಿಶ್ವನಾಥ್ ಗೌಡ ಮೊದಲಾದವರು ಭಾಗವಹಿಸಿದರು.

 

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

3 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

8 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

9 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

11 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

12 hours ago