ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…