ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…