ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…