ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…