ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…