ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…