Advertisement
ಸುದ್ದಿಗಳು

ಸರ್ವೆ : ಶ್ರೀ ಷಣ್ಮುಖ ಯುವಕ ಮಂಡಲದಿಂದ ವಿಶ್ವ ಪರಿಸರ ದಿನ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.

ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

3 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

6 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

10 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago