ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.
ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…