Advertisement
ಸುದ್ದಿಗಳು

ಸರ್ವೆ : ಶ್ರೀ ಷಣ್ಮುಖ ಯುವಕ ಮಂಡಲದಿಂದ ವಿಶ್ವ ಪರಿಸರ ದಿನ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.

ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 hour ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

15 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

15 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

16 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

24 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

24 hours ago