Advertisement
ಸುದ್ದಿಗಳು

ಸರ್ವೆ : ಶ್ರೀ ಷಣ್ಮುಖ ಯುವಕ ಮಂಡಲದಿಂದ ವಿಶ್ವ ಪರಿಸರ ದಿನ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.

ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

6 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

7 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

14 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

15 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 day ago