ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.
ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…