ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.
ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…