ಸರ್ವೆ : ಹಿಂ.ಜಾ.ವೇ ಯಿಂದ ಪುಸ್ತಕ ವಿತರಣೆ

May 26, 2019
7:43 PM

ಸವಣೂರು: ಹಿಂದು ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ  ಇದರ ವತಿಯಿಂದ ಪ್ರತಿ ವರ್ಷದಂತೆ ಸರ್ವೆ ಗ್ರಾಮಕ್ಕೆ ಸಂಬಂಧಪಟ್ಟ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ಸುಮಾರು 120 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಶಾಲಾ ಪರಿಕರಗಳನ್ನು ರವಿವಾರ ಸಂಜೆ ಸರ್ವೆ ಸುಬ್ರಾಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

Advertisement
Advertisement
Advertisement
Advertisement

ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ಅವರು,ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ಶುಭಹಾರೈಸಿದರು.

Advertisement

ಮಂಗಳೂರಿನ ಕ್ಯಾಡ್ ಸೆಂಟರ್ ಫ್ರಾಂಚೈಸಿಯ ಸಾರಿಕ ಅನಿಲ್ ಹೆಗ್ಡೆ ಉಚಿತ ಪುಸ್ತಕ ಹಾಗೂ ಕಲಿಕಾ ಪರಿಕರಗಳನ್ನು ಕೊಡುಗೆಯಾಗಿ ನೀಡಿದ್ದರು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.

ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror