Advertisement
ನಮ್ಮೂರ ಸುದ್ದಿ

ಸರ್ವೆ : ಹಿಂ.ಜಾ.ವೇ ಯಿಂದ ಪುಸ್ತಕ ವಿತರಣೆ

Share

ಸವಣೂರು: ಹಿಂದು ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ  ಇದರ ವತಿಯಿಂದ ಪ್ರತಿ ವರ್ಷದಂತೆ ಸರ್ವೆ ಗ್ರಾಮಕ್ಕೆ ಸಂಬಂಧಪಟ್ಟ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ಸುಮಾರು 120 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಶಾಲಾ ಪರಿಕರಗಳನ್ನು ರವಿವಾರ ಸಂಜೆ ಸರ್ವೆ ಸುಬ್ರಾಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

Advertisement
Advertisement

ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ಅವರು,ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ಶುಭಹಾರೈಸಿದರು.

ಮಂಗಳೂರಿನ ಕ್ಯಾಡ್ ಸೆಂಟರ್ ಫ್ರಾಂಚೈಸಿಯ ಸಾರಿಕ ಅನಿಲ್ ಹೆಗ್ಡೆ ಉಚಿತ ಪುಸ್ತಕ ಹಾಗೂ ಕಲಿಕಾ ಪರಿಕರಗಳನ್ನು ಕೊಡುಗೆಯಾಗಿ ನೀಡಿದ್ದರು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.

ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

11 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago