Advertisement
ನಮ್ಮೂರ ಸುದ್ದಿ

ಸರ್ವೆ : ಹಿಂ.ಜಾ.ವೇ ಯಿಂದ ಪುಸ್ತಕ ವಿತರಣೆ

Share

ಸವಣೂರು: ಹಿಂದು ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ  ಇದರ ವತಿಯಿಂದ ಪ್ರತಿ ವರ್ಷದಂತೆ ಸರ್ವೆ ಗ್ರಾಮಕ್ಕೆ ಸಂಬಂಧಪಟ್ಟ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ಸುಮಾರು 120 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಶಾಲಾ ಪರಿಕರಗಳನ್ನು ರವಿವಾರ ಸಂಜೆ ಸರ್ವೆ ಸುಬ್ರಾಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ಅವರು,ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ಶುಭಹಾರೈಸಿದರು.

ಮಂಗಳೂರಿನ ಕ್ಯಾಡ್ ಸೆಂಟರ್ ಫ್ರಾಂಚೈಸಿಯ ಸಾರಿಕ ಅನಿಲ್ ಹೆಗ್ಡೆ ಉಚಿತ ಪುಸ್ತಕ ಹಾಗೂ ಕಲಿಕಾ ಪರಿಕರಗಳನ್ನು ಕೊಡುಗೆಯಾಗಿ ನೀಡಿದ್ದರು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.

ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

2 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

2 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

13 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

13 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

18 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

19 hours ago