ಸರ್ವೆ ಹಿಂ.ಜಾ.ವೇ ಯಿಂದ ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ

May 29, 2019
11:30 AM

ಸವಣೂರು : ಹಿಂದು ಜಾಗರಣ ವೇದಿಕೆಯ ಸರ್ವೆ ರಕ್ತೇಶ್ವರಿ ಶಾಖೆಯ ವತಿಯಿಂದ ಕಳೆದ ಎಸ್.ಎಸ್.ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ 590 ಅಂಕವನ್ನು ಪಡೆದ ಸರ್ವೆ ಎಸ್.ಜಿ.ಎಂ ಪ್ರೌಢಶಾಲೆಯ ವಿದ್ಯಾರ್ಥಿನಿ ಬಾಲಕೃಷ್ಣ ಆಲೇಕಿ ಮತ್ತು ರಂಜಿನಿ ದಂಪತಿಯ ಪುತ್ರಿ ಪ್ರತೀಕ್ಷಾ ಎ ಅವರನ್ನು ಹಿಂ.ಜಾ. ವೇ ಸರ್ವೆ ವತಿಯಿಂದ ಸನ್ಮಾಸಲಾಯಿತು.
ಈ ಸಂದರ್ಭ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ,ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ,ಸರ್ವೆಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.
ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ
ಸುಳ್ಯ ತಾಲೂಕಿನ ಸಂಜೀವಿನಿ ಎನ್ ಆರ್ ಎಲ್ ಎಂ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ
December 20, 2025
7:43 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಣ್ಣು ದಿನಾಚರಣೆ | ಸಂಪಾಜೆಯ ಗೇರು ಕೃಷಿಕರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ
December 9, 2025
2:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror