Advertisement
ನಮ್ಮೂರ ಸುದ್ದಿ

ಸರ್ವೆ ಹಿಂ.ಜಾ.ವೇ ಯಿಂದ ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ

Share

ಸವಣೂರು : ಹಿಂದು ಜಾಗರಣ ವೇದಿಕೆಯ ಸರ್ವೆ ರಕ್ತೇಶ್ವರಿ ಶಾಖೆಯ ವತಿಯಿಂದ ಕಳೆದ ಎಸ್.ಎಸ್.ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ 590 ಅಂಕವನ್ನು ಪಡೆದ ಸರ್ವೆ ಎಸ್.ಜಿ.ಎಂ ಪ್ರೌಢಶಾಲೆಯ ವಿದ್ಯಾರ್ಥಿನಿ ಬಾಲಕೃಷ್ಣ ಆಲೇಕಿ ಮತ್ತು ರಂಜಿನಿ ದಂಪತಿಯ ಪುತ್ರಿ ಪ್ರತೀಕ್ಷಾ ಎ ಅವರನ್ನು ಹಿಂ.ಜಾ. ವೇ ಸರ್ವೆ ವತಿಯಿಂದ ಸನ್ಮಾಸಲಾಯಿತು.
ಈ ಸಂದರ್ಭ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ,ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ,ಸರ್ವೆಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.
ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

7 mins ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

33 mins ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

47 mins ago

ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…

49 mins ago

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

10 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

11 hours ago