ಸವಣೂರು : ಹಿಂದು ಜಾಗರಣ ವೇದಿಕೆಯ ಸರ್ವೆ ರಕ್ತೇಶ್ವರಿ ಶಾಖೆಯ ವತಿಯಿಂದ ಕಳೆದ ಎಸ್.ಎಸ್.ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ 590 ಅಂಕವನ್ನು ಪಡೆದ ಸರ್ವೆ ಎಸ್.ಜಿ.ಎಂ ಪ್ರೌಢಶಾಲೆಯ ವಿದ್ಯಾರ್ಥಿನಿ ಬಾಲಕೃಷ್ಣ ಆಲೇಕಿ ಮತ್ತು ರಂಜಿನಿ ದಂಪತಿಯ ಪುತ್ರಿ ಪ್ರತೀಕ್ಷಾ ಎ ಅವರನ್ನು ಹಿಂ.ಜಾ. ವೇ ಸರ್ವೆ ವತಿಯಿಂದ ಸನ್ಮಾಸಲಾಯಿತು.
ಈ ಸಂದರ್ಭ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ,ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ,ಸರ್ವೆಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.
ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…