ಸವಣೂರು : ಹಿಂದು ಜಾಗರಣ ವೇದಿಕೆಯ ಸರ್ವೆ ರಕ್ತೇಶ್ವರಿ ಶಾಖೆಯ ವತಿಯಿಂದ ಕಳೆದ ಎಸ್.ಎಸ್.ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ 590 ಅಂಕವನ್ನು ಪಡೆದ ಸರ್ವೆ ಎಸ್.ಜಿ.ಎಂ ಪ್ರೌಢಶಾಲೆಯ ವಿದ್ಯಾರ್ಥಿನಿ ಬಾಲಕೃಷ್ಣ ಆಲೇಕಿ ಮತ್ತು ರಂಜಿನಿ ದಂಪತಿಯ ಪುತ್ರಿ ಪ್ರತೀಕ್ಷಾ ಎ ಅವರನ್ನು ಹಿಂ.ಜಾ. ವೇ ಸರ್ವೆ ವತಿಯಿಂದ ಸನ್ಮಾಸಲಾಯಿತು.
ಈ ಸಂದರ್ಭ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ,ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ,ಸರ್ವೆಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.
ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…