ಸವಣೂರು:ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ, ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನೆ

September 8, 2019
5:00 PM

ಸವಣೂರು : ಸವಣೂರು ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.

Advertisement

ಶಿಶು ಅಭಿವೃದ್ದಿ ಇಲಾಖೆಯ ಪುತ್ತೂರು ತಾಲೂಕು ಮೇಲ್ವಿಚಾರಕಿ ಸುಜಾತ ಅವರು ಕಾರ್ಯಕ್ರಮ ಉದ್ಘಾಟಿಸಿ ,ಇಲಾಖೆಯ ಯೋಜನೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹದ ಕುರಿತು ಮಾತನಾಡಿದರು.ಸಭೆಯಲ್ಲಿ ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯಶೋಧಾ,ಉಪಾಧ್ಯಕ್ಷರಾಗಿ ಕುಮಾರಿ,ಕಾರ್ಯದರ್ಶಿಯಾಗಿ ಗೀತಾ,ಜತೆ ಕಾರ್ಯದರ್ಶಿಯಾಗಿ ಆಸ್ಮಾನ್,ಕೋಶಾಧಿಕಾರಿಯಾಗಿ ಗೀತಾ,ಗೊಂಚಲಿನ ಪ್ರತಿನಿಧಿಯಾಗಿ ನಿವೇದಿತಾ ಅವರನ್ನು ಆಯ್ಕೆ ಮಾಡಲಾಯಿತು.

ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ,ಸವಣೂರು ಅಂಗನವಾಡಿ ಕಾರ್ಯಕರ್ತೆ ಮಮತಾ ಜಿ.ಬಿ,ಪಣೆಮಜಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಜಯ ಈಶ್ವರ ಗೌಡ ಕಾಯರ್ಗ,ಆರೇಲ್ತಡಿ ಅಂಗನವಾಡಿ ಕಾರ್ಯಕರ್ತೆ ಮಮತಾ,ಪೆರಿಯಡ್ಕ ಅಂಗನವಾಡಿ ಕಾರ್ಯಕರ್ತೆ ಕಾವ್ಯಾ ಉಪಸ್ಥಿತರಿದ್ದರು.
ಯಶೋಧಾ ನವೀನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror