ಸವಣೂರು:ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ, ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನೆ

September 8, 2019
5:00 PM
Advertisement

ಸವಣೂರು : ಸವಣೂರು ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.

Advertisement
Advertisement
Advertisement

ಶಿಶು ಅಭಿವೃದ್ದಿ ಇಲಾಖೆಯ ಪುತ್ತೂರು ತಾಲೂಕು ಮೇಲ್ವಿಚಾರಕಿ ಸುಜಾತ ಅವರು ಕಾರ್ಯಕ್ರಮ ಉದ್ಘಾಟಿಸಿ ,ಇಲಾಖೆಯ ಯೋಜನೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹದ ಕುರಿತು ಮಾತನಾಡಿದರು.ಸಭೆಯಲ್ಲಿ ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯಶೋಧಾ,ಉಪಾಧ್ಯಕ್ಷರಾಗಿ ಕುಮಾರಿ,ಕಾರ್ಯದರ್ಶಿಯಾಗಿ ಗೀತಾ,ಜತೆ ಕಾರ್ಯದರ್ಶಿಯಾಗಿ ಆಸ್ಮಾನ್,ಕೋಶಾಧಿಕಾರಿಯಾಗಿ ಗೀತಾ,ಗೊಂಚಲಿನ ಪ್ರತಿನಿಧಿಯಾಗಿ ನಿವೇದಿತಾ ಅವರನ್ನು ಆಯ್ಕೆ ಮಾಡಲಾಯಿತು.

Advertisement

ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ,ಸವಣೂರು ಅಂಗನವಾಡಿ ಕಾರ್ಯಕರ್ತೆ ಮಮತಾ ಜಿ.ಬಿ,ಪಣೆಮಜಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಜಯ ಈಶ್ವರ ಗೌಡ ಕಾಯರ್ಗ,ಆರೇಲ್ತಡಿ ಅಂಗನವಾಡಿ ಕಾರ್ಯಕರ್ತೆ ಮಮತಾ,ಪೆರಿಯಡ್ಕ ಅಂಗನವಾಡಿ ಕಾರ್ಯಕರ್ತೆ ಕಾವ್ಯಾ ಉಪಸ್ಥಿತರಿದ್ದರು.
ಯಶೋಧಾ ನವೀನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror