ಸುದ್ದಿಗಳು

ಸವಣೂರು:ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ, ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು : ಸವಣೂರು ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.

Advertisement

ಶಿಶು ಅಭಿವೃದ್ದಿ ಇಲಾಖೆಯ ಪುತ್ತೂರು ತಾಲೂಕು ಮೇಲ್ವಿಚಾರಕಿ ಸುಜಾತ ಅವರು ಕಾರ್ಯಕ್ರಮ ಉದ್ಘಾಟಿಸಿ ,ಇಲಾಖೆಯ ಯೋಜನೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹದ ಕುರಿತು ಮಾತನಾಡಿದರು.ಸಭೆಯಲ್ಲಿ ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯಶೋಧಾ,ಉಪಾಧ್ಯಕ್ಷರಾಗಿ ಕುಮಾರಿ,ಕಾರ್ಯದರ್ಶಿಯಾಗಿ ಗೀತಾ,ಜತೆ ಕಾರ್ಯದರ್ಶಿಯಾಗಿ ಆಸ್ಮಾನ್,ಕೋಶಾಧಿಕಾರಿಯಾಗಿ ಗೀತಾ,ಗೊಂಚಲಿನ ಪ್ರತಿನಿಧಿಯಾಗಿ ನಿವೇದಿತಾ ಅವರನ್ನು ಆಯ್ಕೆ ಮಾಡಲಾಯಿತು.

ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ,ಸವಣೂರು ಅಂಗನವಾಡಿ ಕಾರ್ಯಕರ್ತೆ ಮಮತಾ ಜಿ.ಬಿ,ಪಣೆಮಜಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಜಯ ಈಶ್ವರ ಗೌಡ ಕಾಯರ್ಗ,ಆರೇಲ್ತಡಿ ಅಂಗನವಾಡಿ ಕಾರ್ಯಕರ್ತೆ ಮಮತಾ,ಪೆರಿಯಡ್ಕ ಅಂಗನವಾಡಿ ಕಾರ್ಯಕರ್ತೆ ಕಾವ್ಯಾ ಉಪಸ್ಥಿತರಿದ್ದರು.
ಯಶೋಧಾ ನವೀನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

15 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

22 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

23 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

23 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

23 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

1 day ago