Advertisement
ಸುದ್ದಿಗಳು

ಸವಣೂರು:ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ, ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನೆ

Share

ಸವಣೂರು : ಸವಣೂರು ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.

ಶಿಶು ಅಭಿವೃದ್ದಿ ಇಲಾಖೆಯ ಪುತ್ತೂರು ತಾಲೂಕು ಮೇಲ್ವಿಚಾರಕಿ ಸುಜಾತ ಅವರು ಕಾರ್ಯಕ್ರಮ ಉದ್ಘಾಟಿಸಿ ,ಇಲಾಖೆಯ ಯೋಜನೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹದ ಕುರಿತು ಮಾತನಾಡಿದರು.ಸಭೆಯಲ್ಲಿ ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯಶೋಧಾ,ಉಪಾಧ್ಯಕ್ಷರಾಗಿ ಕುಮಾರಿ,ಕಾರ್ಯದರ್ಶಿಯಾಗಿ ಗೀತಾ,ಜತೆ ಕಾರ್ಯದರ್ಶಿಯಾಗಿ ಆಸ್ಮಾನ್,ಕೋಶಾಧಿಕಾರಿಯಾಗಿ ಗೀತಾ,ಗೊಂಚಲಿನ ಪ್ರತಿನಿಧಿಯಾಗಿ ನಿವೇದಿತಾ ಅವರನ್ನು ಆಯ್ಕೆ ಮಾಡಲಾಯಿತು.

ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ,ಸವಣೂರು ಅಂಗನವಾಡಿ ಕಾರ್ಯಕರ್ತೆ ಮಮತಾ ಜಿ.ಬಿ,ಪಣೆಮಜಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಜಯ ಈಶ್ವರ ಗೌಡ ಕಾಯರ್ಗ,ಆರೇಲ್ತಡಿ ಅಂಗನವಾಡಿ ಕಾರ್ಯಕರ್ತೆ ಮಮತಾ,ಪೆರಿಯಡ್ಕ ಅಂಗನವಾಡಿ ಕಾರ್ಯಕರ್ತೆ ಕಾವ್ಯಾ ಉಪಸ್ಥಿತರಿದ್ದರು.
ಯಶೋಧಾ ನವೀನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

11 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

15 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago