Advertisement
ಸುದ್ದಿಗಳು

ಸವಣೂರು ಗ್ರಾ.ಪಂ.ನಿಂದ ಸಚಿವ ಈಶ್ವರಪ್ಪ ಅವರಿಗೆ ವಿವಿಧ ಬೇಡಿಕೆ ಈಡೇರಿಸಲು ಮನವಿ

Share

ಸವಣೂರು : ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸವಣೂರು ಗ್ರಾ.ಪಂ.ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಮನವಿ ಸಲ್ಲಿಸಿದರು.

Advertisement
Advertisement
Advertisement
Advertisement

ವಸತಿ ಯೋಜನೆಯ ವಿವಿಧ ಹಂತದ ಕಾಮಗಾರಿಯ ಮನೆಗಳಿಗೆ ಹಣ ಬಿಡುಗಡೆ ಮಾಡಲು, ವಸತಿ ಯೋಜನೆಯಲ್ಲಿ ಹೊಸ ಮನೆಗಳನ್ನು ಒದಗಿಸುವುದು ಮತ್ತು ಅನುದಾನ ಹೆಚ್ಚಳ ಮಾಡುವುದು, ಗ್ರಾ.ಪಂ.ರಸ್ತೆಗಳನ್ನು ಡಾಮರೀಕರಣಗೊಳಿಸಲು ಅನುದಾನ ನೀಡುವಂತೆ, ಸವಣೂರು ರೈಲ್ವೇ ಹಳಿ ದಾಟುವಲ್ಲಿ ಮೇಲಂತಸ್ತಿನ ರಸ್ತೆ ನಿರ್ಮಾಣ ಮಾಡುವುದು, ಬಿಪಿಎಲ್ ಪಡಿತರ ಚೀಟಿ ರದ್ದತಿಯ ಗೊಂದಲದ ಸಮಸ್ಯೆ ಪರಿಹರಿಸುವ ಕುರಿತು, ಗ್ರಾಮ ಪಂಚಾಯತ್‍ಗಳಿಗೆ ಅನುದಾನ ಹೆಚ್ಚಳ ಮಾಡುವಂತೆ, ಗ್ರಾ.ಪಂ.ಅಧ್ಯಕ್ಷರ/ಉಪಾಧ್ಯಕ್ಷರ/ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ, ಸಾರ್ವಜನಿಕ ಕೆರೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Advertisement

ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯೆ ಸುಧಾ ನಾಗರಾಜ್ ನಿಡ್ವಣ್ಣಾಯ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

13 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

19 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago