Advertisement
ಸುದ್ದಿಗಳು

ಸವಣೂರು ಗ್ರಾ.ಪಂ ವತಿಯಿಂದ ಸ್ವಚ್ಚತೆಯ ಅರಿವು ಬೀದಿ ನಾಟಕ

Share

ಸವಣೂರು : ಸವಣೂರು ಸರಕಾರಿ ಪ್ರೌಢಶಾಲೆ ಹಾಗೂ ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮಂಗಳೂರು ಪಿಂಗಾರ ಕಲಾವಿದರ ತಂಡದಿಂದ ಸವಣೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಬೀದಿನಾಟಕ ನ.8ರಂದು ನಡೆಯಿತು.

ಸ್ವಚ್ಚತೆಯ ಕುರಿತಾಗಿ ಹಸಿಕಸ ಮತ್ತು ಒಣಕಸದಿಂದಾಗುವ ದುಷ್ಟಪರಿಣಾಮಗಳ ಕುರಿತು ಕಸದ ರಾಕ್ಷಸರ ವೇಷಧಾರಿಗಳು ತನ್ನ ಅಭಿನಯದ ಮೂಲಕ ತೋರಿಸಿಕೊಟ್ಟರು. ತ್ಯಾಜ್ಯ ಉತ್ಪಾದನೆಯ ನಿಯಂತ್ರಣ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಸುಧಾ ನಿಡ್ವಣ್ಣಾಯ, ಮೀನಾಕ್ಷಿ ಬಂಬಿಲ, ವಸಂತಿ ಬಸ್ತಿ, ವೇದಾವತಿ ಅಂಜಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಲೆಕ್ಕ ಸಹಾಯಕ ಎ.ಮನ್ಮಥ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ ರೈ ಬಿ, ದಯಾನಂದ ಮಾಲೆತ್ತಾರು, ಜಯಾ ಕೆ, ಜಯಶ್ರೀ ಬಿ, ಶಾರದಾ ಎಂ, ದೀಪಿಕಾ, ಸವಣೂರು ಪ್ರೌಢಶಾಲೆ ಮುಖ್ಯಸ್ಥ ರಘು, ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಹಾಗೂ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಶಾಲಿನಿ, ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಮಮತಾ ಜಿ.ಬಿ ಸವಣೂರು, ಶೇಷಮ್ಮ ಪುಣ್ಚಪ್ಪಾಡಿ, ಆರೋಗ್ಯ ಕಾರ್ಯಕರ್ತೆ ಬಿ.ಗಾಯತ್ರಿ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

8 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

8 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

12 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

12 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

12 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

12 hours ago