ಸವಣೂರು : ಸವಣೂರು ಸರಕಾರಿ ಪ್ರೌಢಶಾಲೆ ಹಾಗೂ ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮಂಗಳೂರು ಪಿಂಗಾರ ಕಲಾವಿದರ ತಂಡದಿಂದ ಸವಣೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಬೀದಿನಾಟಕ ನ.8ರಂದು ನಡೆಯಿತು.
ಸ್ವಚ್ಚತೆಯ ಕುರಿತಾಗಿ ಹಸಿಕಸ ಮತ್ತು ಒಣಕಸದಿಂದಾಗುವ ದುಷ್ಟಪರಿಣಾಮಗಳ ಕುರಿತು ಕಸದ ರಾಕ್ಷಸರ ವೇಷಧಾರಿಗಳು ತನ್ನ ಅಭಿನಯದ ಮೂಲಕ ತೋರಿಸಿಕೊಟ್ಟರು. ತ್ಯಾಜ್ಯ ಉತ್ಪಾದನೆಯ ನಿಯಂತ್ರಣ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಸುಧಾ ನಿಡ್ವಣ್ಣಾಯ, ಮೀನಾಕ್ಷಿ ಬಂಬಿಲ, ವಸಂತಿ ಬಸ್ತಿ, ವೇದಾವತಿ ಅಂಜಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಲೆಕ್ಕ ಸಹಾಯಕ ಎ.ಮನ್ಮಥ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ ರೈ ಬಿ, ದಯಾನಂದ ಮಾಲೆತ್ತಾರು, ಜಯಾ ಕೆ, ಜಯಶ್ರೀ ಬಿ, ಶಾರದಾ ಎಂ, ದೀಪಿಕಾ, ಸವಣೂರು ಪ್ರೌಢಶಾಲೆ ಮುಖ್ಯಸ್ಥ ರಘು, ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಹಾಗೂ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಶಾಲಿನಿ, ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಮಮತಾ ಜಿ.ಬಿ ಸವಣೂರು, ಶೇಷಮ್ಮ ಪುಣ್ಚಪ್ಪಾಡಿ, ಆರೋಗ್ಯ ಕಾರ್ಯಕರ್ತೆ ಬಿ.ಗಾಯತ್ರಿ ಮೊದಲಾದವರಿದ್ದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…