Advertisement
ಸುದ್ದಿಗಳು

ಸವಣೂರು ಪೇಟೆಯಲ್ಲಿ ಶ್ರಮದಾನದಿಂದ ಸ್ವಚ್ಚತೆ

Share

ಸವಣೂರು : ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸವಣೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಚ ಸವಣೂರು ಅಭಿಯಾನದ ಅಂಗವಾಗಿ ನಿರಂತರ ನಡೆಯುವ ಸ್ವಚತಾ ಕಾರ್ಯದ ಅಂಗವಾಗಿ ಸೆಪ್ಟೆಂಬರ್ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಸವಣೂರು ಪರಿಸರದಲ್ಲಿ  ನಡೆಯಿತು.

Advertisement

ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಬಲ್ಯಾಯ ಕೆ, ರಾಜೀವಿ ಶೆಟ್ಟಿ, ಸತೀಶ್ ಅಂಗಡಿಮೂಲೆ, ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಪಿಡಿಓ ನಾರಾಯಣ ಬಿ,ಲೆಕ್ಕ ಸಹಾಯಕ ಎ.ಮನ್ಮಥ, ಸಿಬಂದಿ ಪ್ರಮೋದ್ ಕುಮಾರ್ ರೈ,ಜಯಾ ಕೆ.ಜಯಶ್ರೀ,ಬಾಬು ,ಸವಣೂರು ಪ್ರಾ.ಕೃ.ಪ.ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಸವಣೂರು ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು,ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ, ಗೌರವಾಧ್ಯಕ್ಷ ಈಶ್ವರ ಕೆ.ಎಸ್,ಕ್ಯಾಂಪ್ಕೋ ನಿವೃತ ಉದ್ಯೋಗಿ ವಿ.ಸತ್ಯಮೂರ್ತಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ಮಾಜಿ ಅಧ್ಯಕ್ಷ ದಯಾನಂದ ಮೆದು,ಕಾರ್ಯದರ್ಶಿ ಪ್ರವೀಣ್ ಚೆನ್ನಾವರ,ಸದಸ್ಯರಾದ ಸಂಪ್ರೀತ್ ಶೆಟ್ಟಿ ಬಾರಿಕೆ,ಪ್ರಥಮ್ ಕಾಯರ್ಗ, ವಿವೇಕಾನಂದ ಯುವಕ ಮಂಡಲದ ನಿತ್ಯಪ್ರಸಾದ್ ಶೆಟ್ಟಿ ,ಪ್ರಶಾಂತ್ ಬಂಬಿಲದೋಳ,ಶರತ್ ಬಂಬಿಲದೋಳ,ಸಂತೋಷ್ ಮಂಜುನಾಥನಗರ, ತಾರೇಶ್ ರೈ ಕುಂಜಾಡಿ,ಸತ್ಯಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

4 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

9 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

9 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

9 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

21 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago