Advertisement
ಸುದ್ದಿಗಳು

ಸವಣೂರು ಪೇಟೆಯಲ್ಲಿ ಶ್ರಮದಾನದಿಂದ ಸ್ವಚ್ಚತೆ

Share

ಸವಣೂರು : ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸವಣೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಚ ಸವಣೂರು ಅಭಿಯಾನದ ಅಂಗವಾಗಿ ನಿರಂತರ ನಡೆಯುವ ಸ್ವಚತಾ ಕಾರ್ಯದ ಅಂಗವಾಗಿ ಸೆಪ್ಟೆಂಬರ್ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಸವಣೂರು ಪರಿಸರದಲ್ಲಿ  ನಡೆಯಿತು.

ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಬಲ್ಯಾಯ ಕೆ, ರಾಜೀವಿ ಶೆಟ್ಟಿ, ಸತೀಶ್ ಅಂಗಡಿಮೂಲೆ, ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಪಿಡಿಓ ನಾರಾಯಣ ಬಿ,ಲೆಕ್ಕ ಸಹಾಯಕ ಎ.ಮನ್ಮಥ, ಸಿಬಂದಿ ಪ್ರಮೋದ್ ಕುಮಾರ್ ರೈ,ಜಯಾ ಕೆ.ಜಯಶ್ರೀ,ಬಾಬು ,ಸವಣೂರು ಪ್ರಾ.ಕೃ.ಪ.ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಸವಣೂರು ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು,ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ, ಗೌರವಾಧ್ಯಕ್ಷ ಈಶ್ವರ ಕೆ.ಎಸ್,ಕ್ಯಾಂಪ್ಕೋ ನಿವೃತ ಉದ್ಯೋಗಿ ವಿ.ಸತ್ಯಮೂರ್ತಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ಮಾಜಿ ಅಧ್ಯಕ್ಷ ದಯಾನಂದ ಮೆದು,ಕಾರ್ಯದರ್ಶಿ ಪ್ರವೀಣ್ ಚೆನ್ನಾವರ,ಸದಸ್ಯರಾದ ಸಂಪ್ರೀತ್ ಶೆಟ್ಟಿ ಬಾರಿಕೆ,ಪ್ರಥಮ್ ಕಾಯರ್ಗ, ವಿವೇಕಾನಂದ ಯುವಕ ಮಂಡಲದ ನಿತ್ಯಪ್ರಸಾದ್ ಶೆಟ್ಟಿ ,ಪ್ರಶಾಂತ್ ಬಂಬಿಲದೋಳ,ಶರತ್ ಬಂಬಿಲದೋಳ,ಸಂತೋಷ್ ಮಂಜುನಾಥನಗರ, ತಾರೇಶ್ ರೈ ಕುಂಜಾಡಿ,ಸತ್ಯಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

5 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

6 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

6 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

14 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

15 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

16 hours ago