ಸವಣೂರು : ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸವಣೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಚ ಸವಣೂರು ಅಭಿಯಾನದ ಅಂಗವಾಗಿ ನಿರಂತರ ನಡೆಯುವ ಸ್ವಚತಾ ಕಾರ್ಯದ ಅಂಗವಾಗಿ ಸೆಪ್ಟೆಂಬರ್ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಸವಣೂರು ಪರಿಸರದಲ್ಲಿ ನಡೆಯಿತು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಬಲ್ಯಾಯ ಕೆ, ರಾಜೀವಿ ಶೆಟ್ಟಿ, ಸತೀಶ್ ಅಂಗಡಿಮೂಲೆ, ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಪಿಡಿಓ ನಾರಾಯಣ ಬಿ,ಲೆಕ್ಕ ಸಹಾಯಕ ಎ.ಮನ್ಮಥ, ಸಿಬಂದಿ ಪ್ರಮೋದ್ ಕುಮಾರ್ ರೈ,ಜಯಾ ಕೆ.ಜಯಶ್ರೀ,ಬಾಬು ,ಸವಣೂರು ಪ್ರಾ.ಕೃ.ಪ.ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಸವಣೂರು ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು,ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ, ಗೌರವಾಧ್ಯಕ್ಷ ಈಶ್ವರ ಕೆ.ಎಸ್,ಕ್ಯಾಂಪ್ಕೋ ನಿವೃತ ಉದ್ಯೋಗಿ ವಿ.ಸತ್ಯಮೂರ್ತಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ಮಾಜಿ ಅಧ್ಯಕ್ಷ ದಯಾನಂದ ಮೆದು,ಕಾರ್ಯದರ್ಶಿ ಪ್ರವೀಣ್ ಚೆನ್ನಾವರ,ಸದಸ್ಯರಾದ ಸಂಪ್ರೀತ್ ಶೆಟ್ಟಿ ಬಾರಿಕೆ,ಪ್ರಥಮ್ ಕಾಯರ್ಗ, ವಿವೇಕಾನಂದ ಯುವಕ ಮಂಡಲದ ನಿತ್ಯಪ್ರಸಾದ್ ಶೆಟ್ಟಿ ,ಪ್ರಶಾಂತ್ ಬಂಬಿಲದೋಳ,ಶರತ್ ಬಂಬಿಲದೋಳ,ಸಂತೋಷ್ ಮಂಜುನಾಥನಗರ, ತಾರೇಶ್ ರೈ ಕುಂಜಾಡಿ,ಸತ್ಯಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…