ಸವಣೂರು : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ 2018-19ನೇ ಸಾಲಿನ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಎನ್.ಕುಮಾರಮಂಗಲ ಮತ್ತು ಮುಖ್ಯಕಾರ್ಯನಿರ್ವಹಣಾ„ಕಾರಿ ಚಂದ್ರಶೇಖರ್ ಪಿ. ಅವರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಕೆ.ಎಸ್.ದೇವರಾಜ್, ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕರಾದ ಕರುಣಾಕರ ಪೂಜಾರಿ ಪಟ್ಟೆ, ನಾರಾಯಣ ಗೌಡ ಪೂವ ಹಾಗೂ ಶಾಖಾ ವ್ಯವಸ್ಥಾಪಕಿ ಬೇಬಿ ಜೆ.ರೈ ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…