ಸವಣೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಣೂರು ಸರಕಾರಿ ಪ.ಪೂ.ಕಾಲೇಜು ಇದರ ವತಿಯಿಂದ ತಾಲೂಕು ಮಟ್ಟದ ಪ.ಪೂ.ವಿಭಾಗದ ಖೋಖೋ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ನಿವೃತ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಧವ ಬಿ.ಕೆ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ಸವಣೂರು ಪ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸವಣೂರು ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ಪೆರ್ನೆ ಬೆಳಿಯೂರು ಪ್ರೌಢಶಾಲೆಗೆ ವರ್ಗಾವಣೆಗೊಂಡ ತಾರಾನಾಥ ರೈ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ ಸ್ವಾಗತಿಸಿ,ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರು ವಂದಿಸಿದರು.ಉಪನ್ಯಾಸಕ ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…