Advertisement
ಸುದ್ದಿಗಳು

ಸವಣೂರು ಪ.ಪೂ.ಕಾಲೇಜಿನಲ್ಲಿ ತಾಲೂಕು ಮಟ್ಟದ ಖೋಖೋ ಪಂದ್ಯಾಟ

Share

ಸವಣೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಣೂರು ಸರಕಾರಿ ಪ.ಪೂ.ಕಾಲೇಜು ಇದರ ವತಿಯಿಂದ ತಾಲೂಕು ಮಟ್ಟದ ಪ.ಪೂ.ವಿಭಾಗದ ಖೋಖೋ ಪಂದ್ಯಾಟ  ನಡೆಯಿತು.
ಪಂದ್ಯಾಟವನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ನಿವೃತ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಧವ ಬಿ.ಕೆ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ಸವಣೂರು ಪ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸವಣೂರು ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ಪೆರ್ನೆ ಬೆಳಿಯೂರು ಪ್ರೌಢಶಾಲೆಗೆ ವರ್ಗಾವಣೆಗೊಂಡ ತಾರಾನಾಥ ರೈ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ ಸ್ವಾಗತಿಸಿ,ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರು ವಂದಿಸಿದರು.ಉಪನ್ಯಾಸಕ ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 hour ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago