ಸವಣೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಣೂರು ಸರಕಾರಿ ಪ.ಪೂ.ಕಾಲೇಜು ಇದರ ವತಿಯಿಂದ ತಾಲೂಕು ಮಟ್ಟದ ಪ.ಪೂ.ವಿಭಾಗದ ಖೋಖೋ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ನಿವೃತ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಧವ ಬಿ.ಕೆ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ಸವಣೂರು ಪ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸವಣೂರು ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ಪೆರ್ನೆ ಬೆಳಿಯೂರು ಪ್ರೌಢಶಾಲೆಗೆ ವರ್ಗಾವಣೆಗೊಂಡ ತಾರಾನಾಥ ರೈ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ ಸ್ವಾಗತಿಸಿ,ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರು ವಂದಿಸಿದರು.ಉಪನ್ಯಾಸಕ ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…