ಸವಣೂರು :ಬಡಮಹಿಳೆಯ ಮನೆ ನಿರ್ಮಾಣಕ್ಕೆ ಗ್ರಾ.ಪಂ.ನೆರವು

September 18, 2019
6:30 PM

ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.

Advertisement
Advertisement
Advertisement

ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೀಪಾವಳಿ ಹಬ್ಬಕ್ಕಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ
October 18, 2024
8:49 PM
by: ದ ರೂರಲ್ ಮಿರರ್.ಕಾಂ
 ರಾಜ್ಯಾದ್ಯಂತ ಕಾಲುಬಾಯಿ ಲಸಿಕೆ | ಅ.21 ರಿಂದ ನ.20 ಲಸಿಕಾ ಕಾರ್ಯಕ್ರಮ |
October 18, 2024
8:40 PM
by: ದ ರೂರಲ್ ಮಿರರ್.ಕಾಂ
ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?
October 18, 2024
6:58 AM
by: ದ ರೂರಲ್ ಮಿರರ್.ಕಾಂ
ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |
October 18, 2024
6:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror