ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…