ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.