ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…