ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…