ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…