ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…