ಸವಣೂರು :ತೀರಾ ಬಡತನದಲ್ಲಿರುವ ಸವಣೂರು ಗ್ರಾಮದ ಅರೆಲ್ತಡಿಯ ಕುಸುಮ ಕೆಡೆಂಜಿ ಎಂಬವರಿಗೆ ಅವರ ಮನೆ ನಿರ್ಮಾಣ ಕ್ಕೆ ಮತ್ತು ಮಗಳ ಮದುವೆ ಸಲುವಾಗಿ ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಸೇರಿ ಒಟ್ಟುಮಾಡಿದ 10,250 ರೂ. ಸಹಾಯಧನವನ್ನು ಅವರ ಮನೆಗೆ ಬೇಟಿ ನೀಡಿ ಹಸ್ತಾಂತರಿಸಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಕುಸುಮಾ ಅವರಿಗೆ ನೆರವು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ಸತೀಶ್ ಅಂಗಡಿಮೂಲೆ,ಸತೀಶ್ ಬಲ್ಯಾಯ,ರಾಜೀವಿ ಶೆಟ್ಟಿ,ವಸಂತಿ ಬಸ್ತಿ,ಗಾಯತ್ರಿ ಬರೆಮೇಲು,ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್ ರೈ,ದಯಾನಂದ ಮಾಲೆತ್ತಾರು,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ,ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…