Advertisement
ಸುದ್ದಿಗಳು

ಸವಣೂರು ಬಸದಿ ರಸ್ತೆ ಅಭಿವೃದ್ದಿಗೆ ಅನುದಾನ ನೀಡುವಂತೆ ಶೋಭಾ ಕರಂದ್ಲಾಜೆಗೆ ಮನವಿ

Share

ಸವಣೂರು : ಇಲ್ಲಿನ ಪ್ರಸಿದ್ದ ಚಂದ್ರನಾಥ ಬಸದಿ ಹಾಗೂ ಪದ್ಮಾವತಿ ದೇವಿ ಸನ್ನಿಧಿಗೆ ತೆರಳುವ ರಸ್ತೆಯ ಅಭಿವೃದ್ದಿಗೆ ರಾಜ್ಯ ಸಭಾ ಸದಸ್ಯರ ಮೂಲಕ ಅನುದಾನ ದೊರಕಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸವಣೂರಿನ ನಿಯೋಗ ಬೆಂಗಳೂರಿನಲ್ಲಿ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದೆ.

ಹಲವು ವರುಷಗಳ ಇತಿಹಾಸ ಹೊಂದಿರುವ ಬಸದಿಯನ್ನು ಸಂದರ್ಶಿಸಲು ನೂರಾರು ಭಕ್ತರು ವಿವಿದೆಡೆಯಿಂದ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯೂ ತೀರಾ ಹದೆಗೆಟ್ಟಿದ್ದು ಇದರಿಂದ ಸಮಸ್ಯೆಯಾಗಿದೆ ಈ ನಿಟ್ಟಿನಲ್ಲಿ ಅನುದಾನ ದೊರಕಿಸಿಕೊಡುವಂತೆ ಮನವಿ ಸಲ್ಲಿಸಿದರು.

ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುರೇಶ್ ಕೆ ಪೆರಾಬೆ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು, ಸತೀಶ್ ಅಂಗಡಿಮೂಲೆ, ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

6 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

9 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

13 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

14 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago