Advertisement
ಸುದ್ದಿಗಳು

ಸವಣೂರು ಬಸದಿ ರಸ್ತೆ ಅಭಿವೃದ್ದಿಗೆ ಅನುದಾನ ನೀಡುವಂತೆ ಶೋಭಾ ಕರಂದ್ಲಾಜೆಗೆ ಮನವಿ

Share

ಸವಣೂರು : ಇಲ್ಲಿನ ಪ್ರಸಿದ್ದ ಚಂದ್ರನಾಥ ಬಸದಿ ಹಾಗೂ ಪದ್ಮಾವತಿ ದೇವಿ ಸನ್ನಿಧಿಗೆ ತೆರಳುವ ರಸ್ತೆಯ ಅಭಿವೃದ್ದಿಗೆ ರಾಜ್ಯ ಸಭಾ ಸದಸ್ಯರ ಮೂಲಕ ಅನುದಾನ ದೊರಕಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸವಣೂರಿನ ನಿಯೋಗ ಬೆಂಗಳೂರಿನಲ್ಲಿ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದೆ.

ಹಲವು ವರುಷಗಳ ಇತಿಹಾಸ ಹೊಂದಿರುವ ಬಸದಿಯನ್ನು ಸಂದರ್ಶಿಸಲು ನೂರಾರು ಭಕ್ತರು ವಿವಿದೆಡೆಯಿಂದ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯೂ ತೀರಾ ಹದೆಗೆಟ್ಟಿದ್ದು ಇದರಿಂದ ಸಮಸ್ಯೆಯಾಗಿದೆ ಈ ನಿಟ್ಟಿನಲ್ಲಿ ಅನುದಾನ ದೊರಕಿಸಿಕೊಡುವಂತೆ ಮನವಿ ಸಲ್ಲಿಸಿದರು.

ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುರೇಶ್ ಕೆ ಪೆರಾಬೆ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು, ಸತೀಶ್ ಅಂಗಡಿಮೂಲೆ, ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

5 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

5 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago