ಸವಣೂರು : ಇಲ್ಲಿನ ಪ್ರಸಿದ್ದ ಚಂದ್ರನಾಥ ಬಸದಿ ಹಾಗೂ ಪದ್ಮಾವತಿ ದೇವಿ ಸನ್ನಿಧಿಗೆ ತೆರಳುವ ರಸ್ತೆಯ ಅಭಿವೃದ್ದಿಗೆ ರಾಜ್ಯ ಸಭಾ ಸದಸ್ಯರ ಮೂಲಕ ಅನುದಾನ ದೊರಕಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸವಣೂರಿನ ನಿಯೋಗ ಬೆಂಗಳೂರಿನಲ್ಲಿ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದೆ.
ಹಲವು ವರುಷಗಳ ಇತಿಹಾಸ ಹೊಂದಿರುವ ಬಸದಿಯನ್ನು ಸಂದರ್ಶಿಸಲು ನೂರಾರು ಭಕ್ತರು ವಿವಿದೆಡೆಯಿಂದ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯೂ ತೀರಾ ಹದೆಗೆಟ್ಟಿದ್ದು ಇದರಿಂದ ಸಮಸ್ಯೆಯಾಗಿದೆ ಈ ನಿಟ್ಟಿನಲ್ಲಿ ಅನುದಾನ ದೊರಕಿಸಿಕೊಡುವಂತೆ ಮನವಿ ಸಲ್ಲಿಸಿದರು.
ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುರೇಶ್ ಕೆ ಪೆರಾಬೆ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು, ಸತೀಶ್ ಅಂಗಡಿಮೂಲೆ, ಓಂಕಾರ ಸೇವಾ ಸಮಿತಿಯ ತೀರ್ಥರಾಮ ಕೆಡೆಂಜಿ, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಇದ್ದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…