Advertisement
ಸುದ್ದಿಗಳು

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

Share

ಸವಣೂರು :ಆಲಂಕಾರು ಶಕ್ತಿ ಕೇಂದ್ರದ ಸವಣೂರು ಮೊಗರು ಬಿಜೆಪಿ ಬೂತ್ 66ರ ಸಮಿತಿ ರಚನೆ ಹಾಗೂ ಕಾರ್ಯಕರ್ತರ ಸಭೆಯು ಗಂಗಾಧರ ಪೆರಿಯಡ್ಕ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಅವರು ಬೂತ್ ಸಮಿತಿ ಪುನಾರಚನೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಬೂತ್ ಸಮಿತಿಯ ಅಧ್ಯಕ್ಷ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಅವರು,ಪಕ್ಷದ ಕಾರ್ಯಚಟುವಟಿಕೆ ಹಾಗೂ ಬೂತ್ ಸಮಿತಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿದರು.ಕಾರ್ಯದರ್ಶಿ ಜಗದೀಶ್ ಇಡ್ಯಾಡಿ ಉಪಸ್ಥಿತರಿದ್ದರು.

ನೂತನ ಸಮಿತಿ ರಚನೆ:
ಸಭೆಯಲ್ಲಿ ಬೂತ್ 66ರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜಗದೀಶ್ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಮೆದು, ಕಾರ್ಯದರ್ಶಿಯಾಗಿ ಶ್ರೀಧರ ಇಡ್ಯಾಡಿ, ಸದಸ್ಯರಾಗಿ ಚಂದ್ರಶೇಖರ ಮೆದು, ಗಣಪಯ್ಯ ಭಟ್ ಕುಕ್ಕುಜೆ, ಪ್ರವೀಣ್ ಪೆರಿಯಡ್ಕ, ಶಶಿಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಗಂಗಾಧರ ಪೆರಿಯಡ್ಕ, ಮನೋರಮ ಪೆರಿಯಡ್ಕ, ಶಶಿಕಲಾ ಇಡ್ಯಾಡಿ, ಪುಷ್ಪಾವತಿ ಕೇಕುಡೆ, ರೇಖಾ ವಿಠಲ ಪೂಜಾರಿ ಆಯ್ಕೆಯಾದರು.

ಸಭೆಯಲ್ಲಿ ಕಮಲಾಕ್ಷ ಪೆರಿಯಡ್ಕ, ದಯಾನಂದ ಪೆರಿಯಡ್ಕ, ಹಿತೇಶ್ ಮೆದು, ಮಹಾಬಲ ಪೆರಿಯಡ್ಕ, ಹರೀಶ್ ಕುಕ್ಕುಜೆ, ಮನೋಜ್ ಕುಕ್ಕುಜೆ, ವೀರಪ್ಪ ಗೌಡ ಪೆರಿಯಡ್ಕ, ಉದಯಚಂದ್ರ ಪೆರಿಯಡ್ಕ, ಕರುಣಾಕರ ಪೆರಿಯಡ್ಕ, ಜಗದೀಶ್ ಗೌಡ ಇಡ್ಯಾಡಿ ,ವೆಂಕಪ್ಪ ನಾಯ್ಕ ಹಾಗೂ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಗಾಧರ ಪೆರಿಯಡ್ಕ ಅವರು ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

18 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

23 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago