Advertisement
ಸುದ್ದಿಗಳು

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

Share

ಸವಣೂರು :ಆಲಂಕಾರು ಶಕ್ತಿ ಕೇಂದ್ರದ ಸವಣೂರು ಮೊಗರು ಬಿಜೆಪಿ ಬೂತ್ 66ರ ಸಮಿತಿ ರಚನೆ ಹಾಗೂ ಕಾರ್ಯಕರ್ತರ ಸಭೆಯು ಗಂಗಾಧರ ಪೆರಿಯಡ್ಕ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಅವರು ಬೂತ್ ಸಮಿತಿ ಪುನಾರಚನೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಬೂತ್ ಸಮಿತಿಯ ಅಧ್ಯಕ್ಷ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಅವರು,ಪಕ್ಷದ ಕಾರ್ಯಚಟುವಟಿಕೆ ಹಾಗೂ ಬೂತ್ ಸಮಿತಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿದರು.ಕಾರ್ಯದರ್ಶಿ ಜಗದೀಶ್ ಇಡ್ಯಾಡಿ ಉಪಸ್ಥಿತರಿದ್ದರು.

ನೂತನ ಸಮಿತಿ ರಚನೆ:
ಸಭೆಯಲ್ಲಿ ಬೂತ್ 66ರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜಗದೀಶ್ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಮೆದು, ಕಾರ್ಯದರ್ಶಿಯಾಗಿ ಶ್ರೀಧರ ಇಡ್ಯಾಡಿ, ಸದಸ್ಯರಾಗಿ ಚಂದ್ರಶೇಖರ ಮೆದು, ಗಣಪಯ್ಯ ಭಟ್ ಕುಕ್ಕುಜೆ, ಪ್ರವೀಣ್ ಪೆರಿಯಡ್ಕ, ಶಶಿಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಗಂಗಾಧರ ಪೆರಿಯಡ್ಕ, ಮನೋರಮ ಪೆರಿಯಡ್ಕ, ಶಶಿಕಲಾ ಇಡ್ಯಾಡಿ, ಪುಷ್ಪಾವತಿ ಕೇಕುಡೆ, ರೇಖಾ ವಿಠಲ ಪೂಜಾರಿ ಆಯ್ಕೆಯಾದರು.

Advertisement

ಸಭೆಯಲ್ಲಿ ಕಮಲಾಕ್ಷ ಪೆರಿಯಡ್ಕ, ದಯಾನಂದ ಪೆರಿಯಡ್ಕ, ಹಿತೇಶ್ ಮೆದು, ಮಹಾಬಲ ಪೆರಿಯಡ್ಕ, ಹರೀಶ್ ಕುಕ್ಕುಜೆ, ಮನೋಜ್ ಕುಕ್ಕುಜೆ, ವೀರಪ್ಪ ಗೌಡ ಪೆರಿಯಡ್ಕ, ಉದಯಚಂದ್ರ ಪೆರಿಯಡ್ಕ, ಕರುಣಾಕರ ಪೆರಿಯಡ್ಕ, ಜಗದೀಶ್ ಗೌಡ ಇಡ್ಯಾಡಿ ,ವೆಂಕಪ್ಪ ನಾಯ್ಕ ಹಾಗೂ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಗಾಧರ ಪೆರಿಯಡ್ಕ ಅವರು ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago