Advertisement
ಸುದ್ದಿಗಳು

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

Share

ಸವಣೂರು :ಆಲಂಕಾರು ಶಕ್ತಿ ಕೇಂದ್ರದ ಸವಣೂರು ಮೊಗರು ಬಿಜೆಪಿ ಬೂತ್ 66ರ ಸಮಿತಿ ರಚನೆ ಹಾಗೂ ಕಾರ್ಯಕರ್ತರ ಸಭೆಯು ಗಂಗಾಧರ ಪೆರಿಯಡ್ಕ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಅವರು ಬೂತ್ ಸಮಿತಿ ಪುನಾರಚನೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಬೂತ್ ಸಮಿತಿಯ ಅಧ್ಯಕ್ಷ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಅವರು,ಪಕ್ಷದ ಕಾರ್ಯಚಟುವಟಿಕೆ ಹಾಗೂ ಬೂತ್ ಸಮಿತಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿದರು.ಕಾರ್ಯದರ್ಶಿ ಜಗದೀಶ್ ಇಡ್ಯಾಡಿ ಉಪಸ್ಥಿತರಿದ್ದರು.

ನೂತನ ಸಮಿತಿ ರಚನೆ:
ಸಭೆಯಲ್ಲಿ ಬೂತ್ 66ರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜಗದೀಶ್ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಮೆದು, ಕಾರ್ಯದರ್ಶಿಯಾಗಿ ಶ್ರೀಧರ ಇಡ್ಯಾಡಿ, ಸದಸ್ಯರಾಗಿ ಚಂದ್ರಶೇಖರ ಮೆದು, ಗಣಪಯ್ಯ ಭಟ್ ಕುಕ್ಕುಜೆ, ಪ್ರವೀಣ್ ಪೆರಿಯಡ್ಕ, ಶಶಿಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಗಂಗಾಧರ ಪೆರಿಯಡ್ಕ, ಮನೋರಮ ಪೆರಿಯಡ್ಕ, ಶಶಿಕಲಾ ಇಡ್ಯಾಡಿ, ಪುಷ್ಪಾವತಿ ಕೇಕುಡೆ, ರೇಖಾ ವಿಠಲ ಪೂಜಾರಿ ಆಯ್ಕೆಯಾದರು.

ಸಭೆಯಲ್ಲಿ ಕಮಲಾಕ್ಷ ಪೆರಿಯಡ್ಕ, ದಯಾನಂದ ಪೆರಿಯಡ್ಕ, ಹಿತೇಶ್ ಮೆದು, ಮಹಾಬಲ ಪೆರಿಯಡ್ಕ, ಹರೀಶ್ ಕುಕ್ಕುಜೆ, ಮನೋಜ್ ಕುಕ್ಕುಜೆ, ವೀರಪ್ಪ ಗೌಡ ಪೆರಿಯಡ್ಕ, ಉದಯಚಂದ್ರ ಪೆರಿಯಡ್ಕ, ಕರುಣಾಕರ ಪೆರಿಯಡ್ಕ, ಜಗದೀಶ್ ಗೌಡ ಇಡ್ಯಾಡಿ ,ವೆಂಕಪ್ಪ ನಾಯ್ಕ ಹಾಗೂ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಗಾಧರ ಪೆರಿಯಡ್ಕ ಅವರು ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

2 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

11 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

12 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

13 hours ago